ಸಭೆಯ ಬಳಿಕ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳಕ್ಕೆ ಪ್ರಕೃತಿ ವಿಕೋಪ ಸಂದರ್ಭ ಬಳಸಲು ಬೇಕಾಗುವ ಮುಂಜಾಗ್ರತಾ ಸಲಕರಣೆಗಳನ್ನು ಸಚಿವರು ವಿತರಿಸಿದರು. ಆಯುಷ್ ಇಲಾಖೆಯಿಂದ ಚವನ್ಪ್ರಾಶ್, ಅಮೃತಬಳ್ಳಿಯ ಮಾತ್ರೆಗಳನ್ನು ಸಭೆಗೆ ಹಾಜರಾದವರಿಗೆ ನೀಡಲಾಯಿತು.
ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು,ಉಪ ವಿಭಾಗಾಧಿಕಾರಿಪ್ರಿಯಾಂಗಾ.ಎಂ. ಇದ್ದರು.