‘ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ, ಜಾತಿ, ಧರ್ಮ, ದೇಶದ ವಿರುದ್ಧದ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಎಲ್ಲ ಪ್ರಕರಣಗಳನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಕುಚೋದ್ಯ ಮಾಡುವವರನ್ನು ಕಾನೂನು ಚೌಕಟ್ಟಿಗೆ ತರುವ ಕೆಲಸ ಮಾಡುತ್ತೇವೆ. ಕಾನೂನಿಗೆ, ರಾಷ್ಟ್ರೀಯತೆಗೆ ಸವಾಲು ಹಾಕುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ’ ಎಂದು ಹೇಳಿದರು.