ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ದೇವರಾಜು, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಶಾಸಕರಾದ ರೂಪಾಲಿ ನಾಯ್ಕ, ಶಾಂತರಾಮ ಸಿದ್ದಿ, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ವರದಾನಿ, ಸದಸ್ಯ ರೆಹಮತ್ ಅಬ್ಬಿಗೇರಿ, ಪ್ರಮುಖ ವಿಜಯ ಮಿರಾಶಿ ಇದ್ದರು.