<p><strong>ಶಿರಸಿ:</strong> ರಾಜ್ಯ ಅಪೆಕ್ಸ್ ಬ್ಯಾಂಕ್ಗೆ ಉತ್ತರ ಕನ್ನಡ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಅವರನ್ನು ಆಯ್ಕೆ ಮಾಡಲಾಯಿತು.</p>.<p>ಅವರದೇ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಡಿಸಿಸಿ ಬ್ಯಾಂಕ್ ನ ನೂತನ ಮಂಡಳಿಯ ಮೊದಲ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.</p>.<p>ಕಳೆದ ಅವಧಿಯಲ್ಲೂ ಶಿವರಾಮ ಹೆಬ್ಬಾರ್ ಅಪೆಕ್ಸ್ ಬ್ಯಾಂಕಿಗೆ ಜಿಲ್ಲೆಯಿಂದ ಪ್ರತಿನಿಧಿ ಆಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ರಾಜ್ಯ ಅಪೆಕ್ಸ್ ಬ್ಯಾಂಕ್ಗೆ ಉತ್ತರ ಕನ್ನಡ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಅವರನ್ನು ಆಯ್ಕೆ ಮಾಡಲಾಯಿತು.</p>.<p>ಅವರದೇ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಡಿಸಿಸಿ ಬ್ಯಾಂಕ್ ನ ನೂತನ ಮಂಡಳಿಯ ಮೊದಲ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.</p>.<p>ಕಳೆದ ಅವಧಿಯಲ್ಲೂ ಶಿವರಾಮ ಹೆಬ್ಬಾರ್ ಅಪೆಕ್ಸ್ ಬ್ಯಾಂಕಿಗೆ ಜಿಲ್ಲೆಯಿಂದ ಪ್ರತಿನಿಧಿ ಆಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>