ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ವಿ.ಜಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್ಟ, ಪ್ರಕಾಶ ನಾಯ್ಕ, ಪ್ರಭಾಕರ ಬಂಟ್, ಲಂಬೋದರ ಹೆಗಡೆ, ನಾರಾಯಣ ದೈಮನೆ, ನಾಗರಾಜ ನಾಯ್ಕ, ದಿನೇಶ ನೇತ್ರೆಕರ್ ಇದ್ದರು.
ಶಶಾಂಕ ಹೆಗಡೆ ಹೊಸ ಶಿಕ್ಷಣ ನೀತಿ ಕುರಿತು ಮಾಹಿತಿ ನೀಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಜಿ.ವಿ.ಹೆಗಡೆ ಸ್ವಾಗತಿಸಿದರು.