ಗೋಕರ್ಣ, ತೊರ್ಕೆ, ಹನೇಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಂಜುನಾಥ ಜನ್ನು, ಆನಂದು ಕವರಿ, ಭಾರತಿ ಗೌಡ, ಬಿ.ಜೆ.ಪಿ. ಪ್ರಮುಖರಾದ ವಿನೋದ ಪ್ರಭು, ನಾಗರಾಜ ನಾಯಕ ತೊರ್ಕೆ, ಎಮ್.ಜಿ.ಭಟ್, ನಾಗರಾಜ ಹಿತ್ತಲಮಕ್ಕಿ ಇದ್ದರು. ಕುಮಟಾ ತಾಲ್ಲೂಕು ಘಟಕದ ಅಧ್ಯಕ್ಷ ಹೇಮಂತ ಗಾಂವಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಜನ್ನು ವಂದಿಸಿದರು.