ಅವರಲ್ಲಿ ತಲಾ ಆರು ಮಂದಿ ಮುಂಡಗೋಡ ಮತ್ತು ಯಲ್ಲಾಪುರದವರು, ದಾಂಡೇಲಿಯ ಮೂವರು, ಕಾರವಾರದ ಇಬ್ಬರು, ಬಳ್ಳಾರಿ, ದಾವಣಗೆರೆ ಹಾಗೂ ವಿಜಯಪುರದ ತಲಾ ಒಬ್ಬರು ಒಳಗೊಂಡಿದ್ದಾರೆ. ಅವರಿಗೆ ‘ಕ್ರಿಮ್ಸ್’ ನಿರ್ದೇಶಕ ಡಾ.ಗಜಾನನ ನಾಯಕ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತಲಕರ್ ಹಾಗೂ ಸಿಬ್ಬಂದಿ ಶುಭ ಹಾರೈಸಿ ಕಳುಹಿಸಿಕೊಟ್ಟರು.