ಅವರ್ಸಾ, ಕರ್ಕಿ, ಹಳದೀಪುರ, ಹೊನ್ನಾವರ, ಶಿರಾಲಿಗಳಲ್ಲಿ ಹೆದ್ದಾರಿ ಅಗಲವನ್ನು 30 ಮೀಟರ್ನಿಂದ 45 ಮೀಟರ್ಗೆ ಹೆಚ್ಚಿಸಬೇಕು. ಪುರವರ್ಗದಲ್ಲಿ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕು. ಕಾರವಾರ ಕಡೆಯಿಂದ ಅಂಕೋಲಾ ಪ್ರವೇಶಿಸುವ ಭಾಗದಲ್ಲಿ ವೃತ್ತ ನಿರ್ಮಾಣ ಮಾಡಬೇಕು ಎಂದು ಅನಂತಕುಮಾರ್ ತಿಳಿಸಿದರು.