ವಿಪರೀತ ಮದ್ಯ ಕುಡಿಯುವ ಹವ್ಯಾಸ ರೂಢಿಸಿಕೊಂಡಿದ್ದ ಆರೋಪಿ ಮಂಜುನಾಥ್ ಕೇರಿಯ ಚೆನ್ನಯ್ಯ ಆಗಾಗ ಹೆಂಡತಿಯ ಜೊತೆ ಜಗಳ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆ ಸಹ ಗಲಾಟೆ ನಡೆದು ಮನೆಯ ಜಗಲಿ ಕಟ್ಟೆ ಮೇಲೆ ಹೂವು ಕಟ್ಟುತ್ತಾ ಕುಳಿತಿದ್ದ ಹೆಂಡತಿ ನಾಗರತ್ನ ಮೇಲೆ ಕತ್ತಿಯಿಂದ ಕುತ್ತಿಗೆಗೆ, ತಲೆಗೆ ಹಲ್ಲೆ ನಡೆಸಿದ್ದಾನೆ.