ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಉಪಾಧ್ಯಕ್ಷ ಪ್ರಕಾಶ ನಾಯ್ಕ ವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ಥಾಮ್ಸೆ, ಗ್ರೇಡ್ 2 ತಹಶೀಲ್ದಾರ್ ಶ್ರೀದೇವಿ ಭಟ್, ನಾಮಧಾರಿ ಸಮುದಾಯದ ಮುಖಂಡ ಎನ್.ಜಿ.ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರಾಮ ನಾಯ್ಕ, ಉದ್ಯಮಿ ಸುನೀಲ್ ಸೋನಿ, ಶಿಕ್ಷಕ ಗಣೇಶ ಬಿಷ್ಟಣ್ಣನವರ, ತಾಲ್ಲೂಕು ಪಂಚಾಯತ ಸಿಬ್ಬಂದಿ, ನಗರಸಭೆ ಸದಸ್ಯರು ಹಾಗೂ ಅಸ್ನೋಟಿ ಶಿವಾಜಿ ವಿದ್ಯಾಮಂದಿರದ ವಿದ್ಯಾರ್ಥಿಗಳಿದ್ದರು.