ಎಂಎಲ್ಸಿ ಶಾಂತಾರಾಮ ಸಿದ್ದಿ ಮಾತನಾಡಿದರು.ನಾ. ಸು. ಕುರಿತಾಗಿ ಉಮ್ಮಚಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಡಿ,ತಾಳಮದ್ದಲೆ ಅರ್ಥಧಾರಿ ಎಂ.ಎನ್. ಹೆಗಡೆ ಹಳವಳ್ಳಿ, ವಕೀಲ ಜಿ.ಎಸ್. ಹೆಗಡೆ ಹಸಲ್ಮನೆ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷವೇಣುಗೋಪಾಲ ಮದ್ಗುಣಿ, ಶ್ರೀಮಾತಾ ಸಂಸ್ಕೃತ ಪಾಠಶಾಲೆಯ ಅಧ್ಯಕ್ಷ ಟಿ.ವಿ.ಹೆಗಡೆ ಬೆದೆಹಕ್ಕಲು, ಪ್ರಗತಿ ವಿದ್ಯಾಲಯದ ಮುಖ್ಯ ಶಿಕ್ಷಕ ವಿನಾಯಕ ಹೆಗಡೆ, ಪ್ರಮುಖರಾದ ಎನ್.ಜಿ. ಹೆಗಡೆ ಭಟ್ರಕೇರಿ, ನಾ.ಸು ಅಳಿಯ ರಾಮಕೃಷ್ಣ ಐನಕೈ, ಸಂತೋಷ ಶೇಟ್, ಎಂ.ಆರ್. ಹೆಗಡೆ ತಾರೇಹಳ್ಳಿ, ನಾಗವೇಣಿ ಗೌಡ ಮಾತನಾಡಿದರು. ಸಂಘಟಕ ಕುಂದರಗಿ ಸೇ.ಸ.ಸಂಘದ ಅಧ್ಯಕ್ಷ ಹೇರಂಬ ಹೆಗಡೆ ನಿರೂಪಿಸಿದರು.