‘ಆರತಿ ತಾಟಿನ ಸ್ಪರ್ಧೆ, ಭಕ್ತಿ ಗೀತೆ, ಚಿಕ್ಕ ಮಕ್ಕಳ ಫ್ಯಾನ್ಸಿ ಡ್ರೆಸ್, ಚಿತ್ರಕಲೆ, ಹಳ್ಳಿ ಹಾಡು, ಭಾವಗೀತೆ, ಧ್ಯಾನ ಮಾಲಿಕೆ, ಜಾನಪದ ಗುಂಪು ನೃತ್ಯ, ರಂಗವಲ್ಲಿ, ಶಾಸ್ತ್ರೀಯ ನೃತ್ಯ, ಕರಕುಶಲ ವಸ್ತುಗಳ ಪ್ರದರ್ಶನ, ಸಾಮಾನ್ಯ ಜ್ಞಾನ ಪರೀಕ್ಷೆ, ಚದುರಂಗ, ಭಗವದ್ಗೀತೆ ಕಂಠಪಾಠ ಸ್ಪರ್ಧೆ ನಡೆಯಲಿವೆ’ ಎಂದು ವಿವರಿಸಿದರು. ಉಪಾಧ್ಯಕ್ಷ ಸುಧೇಶ ಜೋಗಳೇಕರ್, ಧರ್ಮದರ್ಶಿಗಳಾದ ಶಿವಾನಂದ ಶೆಟ್ಟಿ, ವತ್ಸಲಾ ಹೆಗಡೆ, ವ್ಯವಸ್ಥಾಪಕ ಚಂದ್ರಕಾಂತ ನಾಯ್ಕ ಇದ್ದರು.