ಅವರ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಶ್ರದ್ಧಾಂಜಲಿ ಸಲ್ಲಿಸಿದ್ದು, ‘ಸೀಬರ್ಡ್ ಯೋಜನೆಯ ಮಹಾ ನಿರ್ದೇಶಕ, ಉಪ ಅಡ್ಮಿರಲ್ ಶ್ರೀಕಾಂತ್ ಅವರ ಅಕಾಲಿಕ ಮರಣದಿಂದ ಬಹಳ ನೋವಾಗಿದೆ. ದೇಶಕ್ಕಾಗಿ ಅವರ ಸೇವೆಯನ್ನು ರಕ್ಷಣಾ ಸಚಿವಾಲಯ ಮತ್ತು ಭಾರತೀಯ ನೌಕಾಪಡೆಯು ಸದಾ ನೆನಪಿಸಿಕೊಳ್ಳುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.