ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹಾಲಕ್ಷ್ಮೀ ಬಡ್ತಿ, ಮಾಜಿ ಅಧ್ಯಕ್ಷ ಮಂಜುನಾಥ ಜನ್ನು, ಜಿಲ್ಲಾ ಪಂಚಾಯ್ತಿ ಸದಸ್ಯೆ ಗಾಯತ್ರಿ ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯ ಮಹೇಶ ಶೆಟ್ಟಿ, ವೈದ್ಯಾಧಿಕಾರಿ ಜಗದೀಶ ನಾಯ್ಕ, ಎನ್.ಆರ್.ಜಿ. ಪರಿವಾರದ ಅಧ್ಯಕ್ಷ ವಿಶ್ವನಾಥ ಗೋಕರ್ಣ ಮಾತನಾಡಿದರು. ಶಿಕ್ಷಕ ಗಂಗಾಧರ ಭಟ್ ಕಾರ್ಯಕ್ರಮ ನಿರೂಪಿಸಿದರು.