ಜಿಲ್ಲಾ ಪಂಚಾಯ್ತಿ ಉಪಾದ್ಯಕ್ಷ ಸಂತೋಷ ರೇಣಕೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ರಮೇಶ ನಾಯ್ಕ, ಸಂಜಯ ಹಣಬರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನರ್ಮದಾಪಾಟ್ನೇಕರ, ಉಪ ವಿಭಾಗಾಧಿಕಾರಿ ಅಭಿಜಿನ್, ಉಪಾದ್ಯಕ್ಷ ವಿಜಯ ಪಂಡಿತ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೈಲಾ ನಾಯ್ಕ, ತಾಲ್ಲೂಕು ಪಂಚಾಯ್ತಿಸದಸ್ಯೆ ಅಲ್ಕಂಜಾ ಮಂಥೇರೋ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅಶೋಕ ಕುಮಾರ್, ತಹಶೀಲ್ದಾರ ಸಂಜಯ ಕಾಂಬಳೆ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಪ್ರಕಾಶ ಹಾಲಮ್ಮನವರ, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿಜಯಕುಮಾರ್, ಡಾ.ಸಂಗಪ್ಪ ಗಾಬಿಇದ್ದರು.