ಜೊಯಿಡಾ: ತಾಲ್ಲೂಕಿನಲ್ಲಿ ಪ್ರವಾಸೋದ್ಯಮದ ಹೆಸರಿನಲ್ಲಿ ನಾಯಿಕೊಡೆಗಳಂತೆ ರೆಸಾರ್ಟ್ಗಳು ತಲೆ ಎತ್ತಿದ್ದು, ಅವುಗಳ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯೊಂದಿಗೆ ಕಠಿಣ ಕಾನೂನು ರೂಪಿಸಲಾಗುತ್ತಿದೆ. ರೆಸಾರ್ಟ್ಗಳು ಜನಪರವಾಗಿ, ನ್ಯಾಯಯುತವಾಗಿ, ಸಮಾಜಕ್ಕೆ ಅನೂಕೂಲ ವಾಗುವಂತೆ ಕಾರ್ಯನಿರ್ವಹಿಸಲಿ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.