ಉಪಚುನಾವಣೆಯ ನಂತರ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ, ಹಿಂದಿನ ಕಾಂಗ್ರೆಸ್ ಸರ್ಕಾರ ನೀಡಿದ್ದ ಅನುದಾನದಲ್ಲಿ ನಡೆದ ಕಾಮಗಾರಿಗಳ ಅವ್ಯವಹಾರದ ತನಿಖೆ ನಡೆಸುತ್ತದೆ ಎಂದು ಹೇಳಿದರು. ಪಕ್ಷದ ಪ್ರಮುಖರಾದ ಜಯಶ್ರೀ ಮೊಗೇರ, ಸಿ.ಎಫ್.ನಾಯ್ಕ, ಜಗದೀಶ ಗೌಡ, ಎಸ್.ಟಿ.ಹೆಗಡೆ, ಜೆ.ಡಿ.ನಾಯ್ಕ, ಪುಷ್ಪಾ ನಾಯ್ಕ, ಬಸವರಾಜ ದೊಡ್ಮನಿ, ಸಂತೋಷ ಶೆಟ್ಟಿ ಇದ್ದರು.