ಸಿದ್ಧಾಂತ, ದೇಶಕ್ಕೋಸ್ಕರ ರಾಜಕೀಯ ಮಾಡಬೇಕೆಂಬ ಬದಲಾವಣೆ ಜನರ ಮನಸ್ಸಿನಲ್ಲಿ ಕಾಣುತ್ತಿದೆ. ಕರ್ನಾಟಕದ ಮಣ್ಣಿಗೆ ನ್ಯಾಯ, ಗೌರವ ಕೊಡುವ ಬಿಜೆಪಿ ರಾಜ್ಯದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಗಣಪತಿ ನಾಯ್ಕ, ಗ್ರಾಮೀಣ ಘಟಕದ ಅಧ್ಯಕ್ಷ ಆರ್.ವಿ.ಹೆಗಡೆ, ಪ್ರಮುಖರಾದ ರೇಖಾ ಹೆಗಡೆ, ಶೋಭಾ ನಾಯ್ಕ, ಸದಾನಂದ ಭಟ್ಟ, ಕೃಷ್ಣ ಎಸಳೆ, ವಿಶಾಲ ಮರಾಠೆ, ನಂದನ ಸಾಗರ, ರಿತೇಶ ಕೆ, ಅಶೋಕ ಭಟ್ಟ ಇದ್ದರು.