ಕಾರವಾರದ ನಿವಾಸಿಯಾಗಿದ್ದ ಅವರು, 1992ರ ಡಿ.23ರಂದು ಪೊಲೀಸ್ ಕಾನ್ಸ್ಟೆಬಲ್ ಆಗಿ ವೃತ್ತಿ ಆರಂಭಿಸಿದರು. ಕುಮಟಾ, ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2019ರ ಜುಲೈ 7ರಂದು ಎ.ಎಸ್.ಐ ಆಗಿ ಬಡ್ತಿ ಹೊಂದಿ, ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು.