ಆಂಧ್ರಪ್ರದೇಶದ ಅನಂತಪುರದ ವಿದ್ಯಾರ್ಥಿ, ರವಿತೇಜ ಉಪ್ಪಾರ್ (21) ಮೃತರು. ಕಾರು ಚಾಲಕ ಪವನ.ಬಿ, ಬಾಲಚಂದ್ರ ಕೈತಾವರ, ಮೋಹನ ಸಾಯಿ ಮತ್ತು ಬೊಯೆಜ್ ಕುಮಾರ ಗಾಯಗೊಂಡಿದ್ದಾರೆ. ಇವರು ಆಂಧ್ರಪ್ರದೇಶದ ಸೆಂಟ್ರಲ್ ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿದ್ದರು. ಗೋವಾ ಪ್ರವಾಸಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.