ಶಾಸಕರಾದ ಸುನೀಲ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ಗ್ರಾಮೀಣಾಭಿವೃದ್ಧಿ ವಿಕೇಂದ್ರಿಕರಣ ಸಮಿತಿ ರಾಜ್ಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಸುನೀಲ ಹೆಗಡೆ, ಎನ್.ಎಸ್.ಹೆಗಡೆ, ಕೋರ್ ಕಮಿಟಿ ಸದಸ್ಯ ಆರ್.ಡಿ.ಹೆಗಡೆ ಜಾನ್ಮನೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಮೀನುಗಾರ ಪ್ರಕೋಷ್ಠದ ಅಧ್ಯಕ್ಷ ಹೂವಾ ಖಂಡೇಕರ್ ಇದ್ದರು.