ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ನಗರಸಭೆ ಸದಸ್ಯರಾದ ವೀಣಾ ಶೆಟ್ಟಿ, ರಾಘು ಶೆಟ್ಟಿ, ನಿವೃತ್ತ ಪ್ರಾಚಾರ್ಯ ಎಸ್.ಐ.ಭಟ್ಟ, ಡಯಟ್ ಪ್ರಾಚಾರ್ಯ ಬಿ.ವಿ.ನಾಯ್ಕ, ವೆಂಕಟೇಶ ಪಟಗಾರ, ಹಫೀಜ್ ಖಾನ್, ವಸಂತ ಭಂಡಾರಿ ಇದ್ದರು. ಅಶೋಕ ಭಜಂತ್ರಿ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ದಾಖಲಾತಿ ಆಂದೋಲನ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು.