ಬಿ.ಎಸ್.ಎನ್.ಡಿ.ಪಿ.ಯ ಅಧ್ಯಕ್ಷ ಸೈದಪ್ಪ ಗುತ್ತೇದಾರ, ಧಾರವಾಡ ಡಿ.ವೈ.ಎಸ್.ಪಿ ರವಿ ನಾಯ್ಕ, ಹಾವೇರಿ ಡಿ.ವೈ.ಎಸ್.ಪಿ ವಿನೋದ್ ಮುಕ್ತೇದಾರ್, ಪ್ರಮುಖರಾದ ಟಿ.ಡಿ.ನಾಯ್ಕ, ಚಂದ್ರ ಶೇಖರ್ ಡವಲಗಿ, ಆನಂದ ಪೂಜಾರಿ, ಹುಬ್ಬಳ್ಳಿ- ಧಾರವಾಡ ನಾಮಧಾರಿ ಬಿಲ್ಲವ ಈಡಿಗ ಸಮಾಜದ ಡಿ.ಎನ್.ನಾಯ್ಕ, ವಿವೇಕ ಪೂಜಾರಿ ಇದ್ದರು.