ದಲಿತ ಮುಖಂಡ ಕೇಶವಯ್ಯ, ಕೆ.ವೈ.ಡಿ.ಎಸ್. ಜಿಲ್ಲಾ ಘಟಕ ಅಧ್ಯಕ್ಷ ಕ್ರಾಂತಿ ಪ್ರಸಾದ್ ತ್ಯಾಗಿ, ಅಂಬೇಡ್ಕರ್ ಯುವಸೇನೆ ಗೌರವಾಧ್ಯಕ್ಷ ಜಿ.ಒ. ಮಹಾಂತಪ್ಪ, ಜಿಲ್ಲಾಧ್ಯಕ್ಷ ಕೆ. ಪ್ರಕಾಶ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ, ಸಮತಾ ಸೈನಿಕ ದಳ ಅಧ್ಯಕ್ಷ ಆರ್.ಪಿ.ಐ. ಸತೀಶ್, ದಲಿತ ಮಾನವ ಹಕ್ಕುಗಳ ರಾಜ್ಯ ಸಂಚಾಲಕ ಮರಿಜೋಸೆಫ್ ಇದ್ದರು.