<p><strong>ಯಲ್ಲಾಪುರ: </strong>ಪಟ್ಟಣದ ರವೀಂದ್ರನಗರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆಯಿತು.</p>.<p>ಜನರು ಪುಷ್ಪ ವೃಷ್ಟಿ ಮಾಡುತ್ತ ಮೆರವಣಿಗೆಯಲ್ಲಿ ಕರೆದೊಯ್ದರು. ಅಭಿವೃದ್ಧಿಗಾಗಿ ಮತ ನೀಡುವಂತೆ ಹೆಬ್ಬಾರ್ ಮನವಿ ಮಾಡಿದರು.</p>.<p>ಅಂಕೋಲಾದ ಭಾಸ್ಕರ ನಾರ್ವೇಕರ್, ಪಟ್ಟಣ ಪಂಚಾಯ್ತಿ ಸದಸ್ಯ ಸೊಮೇಶ್ವರ ನಾಯ್ಕ ಹಾಗು ಜ್ಯೋತಿ ನಾಯ್ಡು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ: </strong>ಪಟ್ಟಣದ ರವೀಂದ್ರನಗರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆಯಿತು.</p>.<p>ಜನರು ಪುಷ್ಪ ವೃಷ್ಟಿ ಮಾಡುತ್ತ ಮೆರವಣಿಗೆಯಲ್ಲಿ ಕರೆದೊಯ್ದರು. ಅಭಿವೃದ್ಧಿಗಾಗಿ ಮತ ನೀಡುವಂತೆ ಹೆಬ್ಬಾರ್ ಮನವಿ ಮಾಡಿದರು.</p>.<p>ಅಂಕೋಲಾದ ಭಾಸ್ಕರ ನಾರ್ವೇಕರ್, ಪಟ್ಟಣ ಪಂಚಾಯ್ತಿ ಸದಸ್ಯ ಸೊಮೇಶ್ವರ ನಾಯ್ಕ ಹಾಗು ಜ್ಯೋತಿ ನಾಯ್ಡು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>