ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬಾರರ ಮೇಲೆ ಪುಷ್ಪ ವೃಷ್ಟಿ

Last Updated 1 ಡಿಸೆಂಬರ್ 2019, 15:14 IST
ಅಕ್ಷರ ಗಾತ್ರ

ಯಲ್ಲಾಪುರ: ಪಟ್ಟಣದ ರವೀಂದ್ರನಗರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆಯಿತು.

ಜನರು ಪುಷ್ಪ ವೃಷ್ಟಿ ಮಾಡುತ್ತ ಮೆರವಣಿಗೆಯಲ್ಲಿ ಕರೆದೊಯ್ದರು. ಅಭಿವೃದ್ಧಿಗಾಗಿ ಮತ ನೀಡುವಂತೆ ಹೆಬ್ಬಾರ್ ಮನವಿ ಮಾಡಿದರು.

ಅಂಕೋಲಾದ ಭಾಸ್ಕರ ನಾರ್ವೇಕರ್, ಪಟ್ಟಣ ಪಂಚಾಯ್ತಿ ಸದಸ್ಯ ಸೊಮೇಶ್ವರ ನಾಯ್ಕ ಹಾಗು ಜ್ಯೋತಿ ನಾಯ್ಡು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT