ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ವಿದ್ಯುತ್ ವ್ಯತ್ಯಯ

Last Updated 25 ಏಪ್ರಿಲ್ 2019, 14:17 IST
ಅಕ್ಷರ ಗಾತ್ರ

ಕಾರವಾರ:11ಕೆ.ವಿ ಮಾರ್ಗದ ವಾಹಕ ಬದಲಾವಣೆ ಮಾಡಲಾಗುತ್ತಿದೆ. ಆದ್ದರಿಂದಏ. 26, 27 ಹಾಗೂ 28ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಶಿರವಾಡ, ಕಡವಾಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ತಿಳಿಸಿದ್ದಾರೆ.

ಅಹವಾಲು ಸ್ವೀಕಾರ ಇಂದಿನಿಂದ

ಲೋಕಾಯಕ್ತ ಇಲಾಖೆಯ ಕಾರವಾರ ಘಟಕದ ಪೊಲೀಸ್ ಅಧಿಕಾರಿಗಳು ಏ.26ರಿಂದ 30ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಏ.26ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಕಾರವಾರ ಲೋಕಾಯುಕ್ತ ಪೊಲೀಸ್ಅಧೀಕ್ಷಕರ ಕಚೇರಿ, 27ರಂದು ಬೆಳಿಗ್ಗೆ 10.30ರಿಂದ ಮಧ್ನಾಹ್ನ 12ರವರೆಗೆ ಅಂಕೋಲಾ ಪ್ರವಾಸಿ ಮಂದಿರ, ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಕುಮಟಾ, 29ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಸಿದ್ದಾಪುರ, ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಶಿರಸಿ, 30ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಭಟ್ಕಳ ಮತ್ತು ಮುಂಡಗೋಡ, ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಹೊನ್ನಾವರ ಹಾಗೂ ಯಲ್ಲಾಪುರ ಪ್ರವಾಸಿ ಮಂದಿರಗಳಲ್ಲಿ ಅಹವಾಲುಗಳನ್ನು ಸೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ: 08382– 222 202, 222 250, 222 022, 220 198 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT