‘ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದೆ. ರೈತರಿಗೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದೇವೆ. ಸ್ಥಳೀಯ ಖಾಸಗಿ ಜನರನ್ನು (ಪಿ.ಆರ್.) ನಿಯೋಜಿಸಿ ಸಮೀಕ್ಷೆ ನಡೆಸಲಾಗುವುದು. ತಾಲ್ಲೂಕಿನಲ್ಲಿ 64 ಸಾವಿರ ಪ್ಲಾಟ್ ಸಮೀಕ್ಷೆ ನಡೆಸಬೇಕಿದ್ದು, ಸದ್ಯ 100 ಮಾತ್ರ ಮುಗಿದಿದೆ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಧುಕರ ನಾಯ್ಕ ತಿಳಿಸಿದರು.