‘ಜಿಲ್ಲೆಯಲ್ಲಿ ಅರಣ್ಯವಾಸಿಗಳ ಸಮಸ್ಯೆ, ಅಭಯಾರಣ್ಯ, ಕಸ್ತೂರಿ ರಂಗನ್ ವರದಿಯಿಂದ ಉಂಟಾಗುವ ಅನಾಕೂಲ, ನಿರಾಶ್ರಿತರ ಸಮಸ್ಯೆಗಳೊಂದಿಗೆ ಇಂದು ಬೇಡ್ತಿ ಯೋಜನೆ ಸಮಸ್ಯೆಗಳ ಪಟ್ಟಿಗೆ ಸೇರಲ್ಪಟ್ಟಿದೆ. ಜಿಲ್ಲೆಯ ಜನಪ್ರತಿನಿಧಿಗಳು ಶೀಘ್ರದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿ ನದಿ ಜೋಡಣೆ ಯೋಜನೆಗೆ ಸ್ಥಗಿತಗೊಳಿಸುವ ಆದೇಶ ಜಾರಿಗೆ ತರಿಸಬೇಕು’ ಎಂದು ಒತ್ತಾಯಿಸಿದ್ದಾರೆ.