ಈ ಬಗ್ಗೆ ತಹಶೀಲ್ದಾರ್ಗೆ ಪತ್ರ ಬರೆದು ಗಮನ ಸೆಳೆದಿರುವ ಅವರು, ಈ ಹಿಂದೆ ತಾಲ್ಲೂಕಿನ ಕೆಲವು ಭಾಗಗಳಲ್ಲಿ ನೆರೆ ಬಂದಾಗ ಶಾಸಕಿ ರೂಪಾಲಿ ನಾಯ್ಕ ಅವರು ಸಂತ್ರಸ್ತರಿಗೆ ಆಹಾರ ಸಾಮಗ್ರಿ ವಿತರಿಸಿದ್ದರು. ಆದರೆ, ಅವುಗಳಲ್ಲಿದ್ದ ಕೆಲವು ಪದಾರ್ಥಗಳ ಅವಧಿ ಮೀರಿದ್ದು, ಸೇವನೆಗೆ ಯೋಗ್ಯವಲ್ಲ ಎಂದು ಕೆಲವರು ಸ್ಥಳೀಯರು ಮತ್ತು ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದ್ದರು.