ತಾಲ್ಲೂಕಿನ ಕಳವೆ ಗ್ರಾಮ ಅರಣ್ಯ ಸಮಿತಿ ವತಿಯಿಂದ ಅಭಿವೃದ್ಧಿಪಡಿಸಲಾದ ಕೆರೆಯನ್ನು ಸೋಮವಾರ ವೀಕ್ಷಿಸಿ, ಕಾನ್ಮನೆಯ ವನರಂಗ ಸಭಾಭವನ ಉದ್ಘಾಟಿಸಿದ ಅವರು, ‘ನೀರು ಇಂಗಿಸಿ ಅಂತರ್ಜಲ ಹೆಚ್ಚಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುತ್ತಿದೆ. ಜಲಧಾರೆ ಯೋಜನೆಯಲ್ಲಿ 2.42 ಲಕ್ಷ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಜಲತಜ್ಞ ಶಿವಾನಂದ ಕಳವೆ ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದಾರೆ’ ಎಂದರು.