‘ಜಿಲ್ಲೆಯ ವಿವಿಧೆಡೆಯಿಂದ ಸಂಗ್ರಹಿಸಿದ ಮಣ್ಣು ಹಾಗೂ ಕಲ್ಲಿನ ಮಾದರಿಗಳನ್ನು ಹೈದರಾಬಾದ್ ನಲ್ಲಿರುವ ಪ್ರಯೋಗಾಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಪ್ರದೇಶಗಳ ಉಪಗ್ರಹ ಚಿತ್ರಗಳು, ಅಂತರ್ಜಲದ ಸ್ಥಿತಿ, ಜುಲೈ ತಿಂಗಳ ಮಳೆಯ ಮಾಹಿತಿಗಳನ್ನು ವಿವರವಾಗಿ ಪರಿಶೀಲಿಸಲಾಗುತ್ತದೆ. ಅದನ್ನು ಆಧರಿಸಿ ವರದಿ ಸಿದ್ಧಪಡಿಸಲಾಗುತ್ತದೆ’ ಎಂದು ತಿಳಿಸಿದರು.