ನಗರದ ರಂಗಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಂತ್ರಾಂಶ ಆಧರಿಸಿ ಮೀಸಲಾತಿ ನಿಗದಿ ಮಾಡಲಾಯಿತು. ತಾಲ್ಲೂಕಿನಲ್ಲಿ ಅನುಸೂಚಿತ ಜಾತಿಗೆ ಒಂದು, ಹಿಂದುಳಿದ ‘ಅ’ ವರ್ಗಕ್ಕೆ ಐದು, ಹಿಂದುಳಿದ ‘ಬ’ ವರ್ಗಕ್ಕೆ ಒಂದು ಮತ್ತು ಸಾಮಾನ್ಯಕ್ಕೆ 11 ಸ್ಥಾನಗಳು ಮೀಸಲಾಗಿದ್ದವು.