‘ಮಳೆಯಿಂದ ರಸ್ತೆಯ ಸ್ಥಿತಿ ಹದಗೆಟ್ಟಿತ್ತು. ಓಡಾಟಕ್ಕೆ ಸಮಸ್ಯೆಯೂ ಆಗಿತ್ತು. ತಾತ್ಕಾಲಿಕ ದುರಸ್ತಿ ಕೈಗೆತ್ತಿಕೊಂಡಿದ್ದು ಸಮಾಧಾನಕರ ಸಂಗತಿಯಾಗಿದ್ದರೂ, ಮಳೆಗಾಲದ ಬಳಿಕ ಹೊಸ ರಸ್ತೆ ನಿರ್ಮಾಣವಾಗಬೇಕಿದೆ’ ಎಂದು ಬಿಸಲಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಘವೇಂದ್ರ ನಾಯ್ಕ, ಸದಸ್ಯ ವಿದ್ಯಾಧರ ಭಟ್ಟ ತಿಳಿಸಿದರು.