‘ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ, ಹಬ್ಬ, ಉತ್ಸವಕ್ಕೆ ಅವಕಾಶ ನೀಡುತ್ತಿಲ್ಲ. ಐದಕ್ಕಿಂತ ಹೆಚ್ಚು ಮಕ್ಕಳಿಗೆ ಕೋವಿಡ್ ದೃಢಪಟ್ಟರೆ, ಅಂಥ ಶಾಲೆ ಬಂದ್ ಮಾಡಲಾಗತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಆರ್ಥಿಕ ಚಟುವಟಿಕೆ ಮೇಲೆ ಪೆಟ್ಟು ಬೀಳದಂತೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.