ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತರಿಸಿದ್ದ ಶ್ರೀಗಂಧದ ಕಟ್ಟಿಗೆ ಜಪ್ತಿ

Last Updated 18 ಜುಲೈ 2019, 12:54 IST
ಅಕ್ಷರ ಗಾತ್ರ

ಜೊಯಿಡಾ:ತಾಲ್ಲೂಕಿನ ನಾಗೋಡಾ ಸಮೀಪದ ಅರಣ್ಯದಲ್ಲಿ ಕತ್ತರಿಸಿ ಇಟ್ಟಿದ್ದಶ್ರೀಗಂಧದ ಕಟ್ಟಿಗೆಯನ್ನು ಅರಣ್ಯಾಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಸುಮಾರು₹ 2 ಲಕ್ಷ ಮೌಲ್ಯದ ಗಂಧದ ಕಟ್ಟಿಗೆಯನ್ನು ಜಪ್ತಿ ಮಾಡಲಾಗಿದ್ದು,ಆರೋಪಿಗಳಿಗೆಹುಡುಕಾಟ ನಡೆಸಲಾಗಿದೆ. ನಾಗೋಡಾ ಅರಣ್ಯದಲ್ಲಿ ಎರಡು ಗಂಧದ ಮರಗಳನ್ನು ಬುಡದಿಂದ ಕತ್ತರಿಸಲಾಗಿತ್ತು. ಅಲ್ಲೇ ಒಣಗಲು ಬಿಟ್ಟು ಆರೋಪಿಗಳು ಸ್ಥಳದಿಂದ ತೆರಳಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು

ಜೊಯಿಡಾ ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT