ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಮತ್ತು ಸಚಿವರನ್ನು ಸನ್ಮಾನಿಸಲಾಯಿತು.ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯರಾದ ರವಿಗೌಡ ಪಾಟೀಲ, ಎಲ್.ಟಿ.ಪಾಟೀಲ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗಭೂಷಣ ಹಾವಣಗಿ, ಪಟ್ಟಣ ಪಂಚಾಯಿತಿ ಸದಸ್ಯ ಶೇಖರ ಲಮಾಣಿ, ರಾಮಣ್ಣ ಲಮಾಣಿ, ಪ್ರದೀಪ ಚವ್ಹಾಣ, ಪ್ರಕಾಶ ಚಂದಾಪುರ, ಡಾ.ಮನೋಹರ ಲಮಾಣಿ, ನಾರಾಯಣ ಲಮಾಣಿ, ಸುನೀಲ ಲಮಾಣಿ, ಬಂಜಾರ ಸಮಾಜದ ಮುಖಂಡರು ಹಾಜರಿದ್ದರು. ವೀಣಾ ರಾಠೋಡ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಡಿ.ಟಿ.ಲಮಾಣಿ ಮತ್ತು ರಮೇಶ ಪವಾರ ನಿರ್ವಹಿಸಿದರು.