ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷ ಸೂರ್ಯನಾರಾಯಣ ಭಟ್ಟ, ಕಾರ್ಯದರ್ಶಿ ರಾಮಚಂದ್ರ ಮಟ್ಟಿ, ನಿವೃತ್ತ ಪ್ರಾಚಾರ್ಯ ಕೆ.ಎನ್.ಹೊಸ್ಮನಿ, ಮಾರಿಕಾಂಬಾ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಇದ್ದರು. ಧಾರ್ಮಿಕ ದತ್ತಿ ಇಲಾಖೆ ಉಪವಿಭಾಗಾಧಿಕಾರಿ ಪುರುಷೋತ್ತಮ ಎಸ್ ಸ್ವಾಗತಿಸಿದರು.