<p><strong>ಶಿರಸಿ</strong>: ಕಸಾಯಿಖಾನೆಗೆ ಸಾಗಿಸುತ್ತಿದ್ದರೆನ್ನಲಾದ 13 ಕೋಣಗಳನ್ನು ತಾಲ್ಲೂಕಿನ ಬನವಾಸಿ ಠಾಣೆಯ ಪೊಲೀಸರು ಶನಿವಾರ ರಕ್ಷಿಸಿದ್ದಾರೆ.</p>.<p>ಈ ಸಂಬಂಧ ಆರೋಪಿಗಳಾದ ಬೆಂಗಳೂರಿನ ವೆಂಕಟೇಶ ಮುನಿಯಪ್ಪ, ಚಿಕ್ಕಬಳ್ಳಾಪುರದ ಅಹ್ಮದ್ ಅಜೀಮ್ ಸಾಬ್, ಆಂಧ್ರಪ್ರದೇಶದ ಬಶೀರ್ ಫರ್ಕುದ್ದೀನ್ ಸಾಬ್, ವಲಿ ಶೇಖ್ ಎಂಬುವವರನ್ನು ಬಂಧಿಸಿದ್ದಾರೆ.</p>.<p>ಮುಂಬೈನಿಂದ ಭಟ್ಕಳಕ್ಕೆ ಈ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ, ದಾಸನಕೊಪ್ಪ ಚೆಕ್ಪೋಸ್ಟ್ನಲ್ಲಿ ಸಾಗಾಟಕ್ಕೆ ಬಳಸಿದ್ದ ಲಾರಿಯ ತಪಾಸಣೆ ನಡೆಸುವ ವೇಳೆ ಈ ಸಂಗತಿ ಗೊತ್ತಾಗಿದೆ. ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಕಸಾಯಿಖಾನೆಗೆ ಸಾಗಿಸುತ್ತಿದ್ದರೆನ್ನಲಾದ 13 ಕೋಣಗಳನ್ನು ತಾಲ್ಲೂಕಿನ ಬನವಾಸಿ ಠಾಣೆಯ ಪೊಲೀಸರು ಶನಿವಾರ ರಕ್ಷಿಸಿದ್ದಾರೆ.</p>.<p>ಈ ಸಂಬಂಧ ಆರೋಪಿಗಳಾದ ಬೆಂಗಳೂರಿನ ವೆಂಕಟೇಶ ಮುನಿಯಪ್ಪ, ಚಿಕ್ಕಬಳ್ಳಾಪುರದ ಅಹ್ಮದ್ ಅಜೀಮ್ ಸಾಬ್, ಆಂಧ್ರಪ್ರದೇಶದ ಬಶೀರ್ ಫರ್ಕುದ್ದೀನ್ ಸಾಬ್, ವಲಿ ಶೇಖ್ ಎಂಬುವವರನ್ನು ಬಂಧಿಸಿದ್ದಾರೆ.</p>.<p>ಮುಂಬೈನಿಂದ ಭಟ್ಕಳಕ್ಕೆ ಈ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ, ದಾಸನಕೊಪ್ಪ ಚೆಕ್ಪೋಸ್ಟ್ನಲ್ಲಿ ಸಾಗಾಟಕ್ಕೆ ಬಳಸಿದ್ದ ಲಾರಿಯ ತಪಾಸಣೆ ನಡೆಸುವ ವೇಳೆ ಈ ಸಂಗತಿ ಗೊತ್ತಾಗಿದೆ. ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>