ಕಾಳಿ ನದಿ, ಅಮದಳ್ಳಿ ಗ್ರಾಮ, ಗಂಗಾಗಳಿ ನದಿ ಹಾಗೂ ಕಿರು ಜಲಾಶಯದ ಪ್ರದೇಶವನ್ನು ಅವರು ಪರಿಶೀಲಿಸಿದರು. ಬಳಿಕ ಐಎನ್ಎಸ್ ಕದಂಬ ಹೆಲಿಪ್ಯಾಡ್ನಲ್ಲಿ ಅವರನ್ನು ಫ್ಲ್ಯಾಗ್ ಆಫೀಸರ್ ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಬರಮಾಡಿಕೊಂಡರು. ಇದೇ ವೇಳೆ, ನೌಕಾನೆಲೆಯಲ್ಲಿ ನಡೆಯುತ್ತಿರುವಎರಡನೇ ಹಂತದ (2–ಎ) ಅಭಿವೃದ್ಧಿ ಕಾಮಗಾರಿಗಳ ಪ್ರದೇಶಗಳಿಗೂಭೇಟಿ ನೀಡಿ, ಅವುಗಳ ಪ್ರಗತಿ ಪರಿಶೀಲನೆ ಮಾಡಿದರು.