‘ಈಚೆಗೆ ಬೆಂಗಳೂರಲ್ಲಿ ಯುಜಿಸಿ ಅಧ್ಯಕ್ಷರು ವಿಶ್ವವಿದ್ಯಾಲಯದ ಕುಲಪತಿಗಳ ಸಭೆಯಲ್ಲಿ ಪದವಿ ಹಂತದ ಬಿಎ, ಬಿಕಾಂ ,ಬಿಎಸ್ಸಿ ವಿಭಾಗಕ್ಕೆ ನೀಟ್ ಮಾದರಿಯ ರಾಷ್ಟ್ರೀಯ ಅರ್ಹತೆ ಪರೀಕ್ಷೆ ನಡೆಸಬೇಕು. ಇದಕ್ಕೆ ರಾಜ್ಯದ ವಿಶ್ವವಿದ್ಯಾಲಯಗಳ ಸಿದ್ದವಾಗಿ ನೊಂದಾಯಿಸಿಕೊಳ್ಳಬೇಕು ಎಂದು ಸೂಚನೆ ನೀಡಿರುವುದು ವಿದ್ಯಾರ್ಥಿಗಳಿಗೆ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಈ ಸೂಚನೆ ತಿರಸ್ಕರಿಸಬೇಕು’ ಎಂದು ಒತ್ತಾಯಿಸಿದರು.