ಸಾಧನಾಶಂಕರ ಪ್ರಶಸ್ತಿ ಸ್ವೀಕರಿಸಿದ ನಿವೃತ್ತ ಸಂಸ್ಕೃತ ಶಿಕ್ಷಕ ಶ್ರೀಪಾದ ಭಟ್ಟ ಕಡತೋಕಾ ಮಾತನಾಡಿ, ‘ಶಂಕರರ ತತ್ವಗಳನ್ನು ನಾವೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು. ಇನ್ನೋರ್ವ ಪ್ರಶಸ್ತಿ ಪುರಸ್ಕೃತ ಡಾ.ಲಕ್ಷ್ಮೀನಾರಾಯಣ ಭಟ್ಟ ಉಡುಪಿ ಮಾತನಾಡಿ, ‘ನಿಸ್ವಾರ್ಥವಾಗಿ ಮಾಡುವ ಸೇವೆ ಮನಸ್ಸಿಗೆ ಸಂತೃಪ್ತಿ ಕೊಡುತ್ತದೆ’ ಎಂದರು.