ಸಮಾಜ ಸೇವಕ ಆರ್.ಜಿ.ಪ್ರಭು, ನಗರಸಭೆ ಎಂಜಿನಿಯರ್ ಕೆ.ಎಂ.ಮೋಹನರಾಜ್ಮಾತನಾಡಿದರು.ಅಸ್ನೋಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಂಜಯ ಸಾಳುಂಕೆ, ಅಸ್ನೋಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉಮೇಶ ಸಾಳುಂಕೆ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಇಬ್ರಾಹಿಂ ಕಲ್ಲೂರ್, ಅಲ್ತಾಫ್ ಶೇಖ್, ಪ್ರಜೀತ್ ಪಿ.ವಿ. ಇದ್ದರು. ವಿದ್ಯಾಮಂದಿರದ ಮುಖ್ಯ ಶಿಕ್ಷಕ ದಿನೇಶ ಗಾಂವಕರ್ ಸ್ವಾಗತಿಸಿದರು. ಶಿಕ್ಷಕ ಗಣೇಶ್ ಭಿಷ್ಠಣ್ಣನವರ್ ಕಾರ್ಯಕ್ರಮ ನಿರೂಪಿಸಿದರು. ಪ್ರಣೀತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು.