ಎಂಎಲ್ಸಿ ಎಸ್.ಎಲ್. ಘೋಟ್ನೇಕರ ಮಾತನಾಡಿದರು. ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಂಗಳೂರಿನ ಉಪ ನಿರ್ದೇಶಕ ಪಿ. ರಮೇಶ ಮಾತನಾಡಿ, ಸಿದ್ಧಿ ಜನಾಂಗದ 300 ಮಕ್ಕಳಿಗೆ ಡಿ. 22 ರಿಂದ ಫೆ. 15 ರವರೆಗೆ ಶಿಬಿರವನ್ನು ಏರ್ಪಡಿಸಿ ತರಬೇತಿ ನೀಡಲಾಗಿದೆ ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರವಾರದ ಸಹಾಯಕ ನಿರ್ದೇಶಕ ಜಿ. ಗಾಯತ್ರಿ ಪ್ರಸ್ತಾವಿಕವಾಗಿ ಮಾತನಾಡಿದರು. ಜಿ.ಪಂ ಉಪಾಧ್ಯಕ್ಷ ಸಂತೋಷ ರೇಣಕೆ, ಮುಖಂಡ ಉಮೇಶ ಬೊಳಶೆಟ್ಟಿ, ಸುಭಾಷ ಕೊರ್ವೇಕರ, ತಹಶೀಲ್ದಾರ ಪ್ರವೀಣ ಹುಚ್ಚನ್ನವರ ಡಾ. ಅಂತೋನಿ ,ತರಬೇತುದಾರ ತುಕಾರಾಮ ಗೌಡಾ ಮತ್ತಿತರರು ಉಪಸ್ಥಿತರಿದ್ದರು.