‘ಜುನಾಪಾನಿಯಲ್ಲಿ ಮಕ್ಕಳು ಸುರಕ್ಷಿತವಾಗಿದ್ದರು. ಅಲ್ಲಿನ ಹಾಸ್ಟೆಲ್ನಲ್ಲಿ ಅವರಿಗೆ ಎಲ್ಲ ವ್ಯವಸ್ಥೆಯನ್ನೂ ಒದಗಿಸಲಾಗಿತ್ತು. ಆದರೆ, ಮಕ್ಕಳ ಪಾಲಕರು ಆತಂಕಗೊಂಡಿದ್ದರಿಂದ, ವಿಶೇಷ ಮುತುವರ್ಜವಹಿಸಿ, ಕರೆತರಲಾಗಿದೆ’ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದರು. ಸಂಸದ ಅನಂತಕುಮಾರ್ ಹೆಗಡೆ ಕೂಡ ಮಕ್ಕಳನ್ನು ಕರೆತರುವಲ್ಲಿ ಶ್ರಮಿಸಿದ್ದರು.