‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ತಿರಸ್ಕೃತವಾದ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಿ, ಅತಿಕ್ರಮಣ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕೆಂದು 8 ಪರಿಸರವಾದಿ ಸಂಘಟನೆಗಳು ಸುಪ್ರಿಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಮಹತ್ವದ ವಿಚಾರಣೆ ಇದಾಗಿದೆ’ ಎಂದು ತಿಳಿಸಿದ್ದಾರೆ.