ಮಳೆಯಲ್ಲೇ ನಡೆದ ಹಸಿರು ಸಮಾರಂಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ, ತಾಲ್ಲೂಕು ಪಂಚಾಯ್ತಿ ಸದಸ್ಯ ನರಸಿಂಹ ಹೆಗಡೆ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಭಂಡಾರಿ, ಸದಸ್ಯರು, ಎಸಿಎಫ್ ರಘು, ಆರ್ಎಫ್ಒ ಬಸವರಾಜ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್ ಹಾಜರಿದ್ದರು. ರತ್ನಾಕರ ಹೆಗಡೆ ಸ್ವಾಗತಿಸಿದರು. ಪಿಡಿಒ ಹರ್ಷ ವಂದಿಸಿದರು.