ನಾರಾಯಣ ಭಾಗವತ್, ಎಂ.ಟಿ.ಭಾಗವತ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಪ್ರಭಾವತಿ ಗೌಡ, ಬಸವರಾಜ ದೊಡ್ಮನಿ, ತಾಲ್ಲುಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ, ಡಯಟ್ ಪ್ರಾಂಶುಪಾಲ ಬಿ.ವಿ.ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಸ್.ಹೆಗಡೆ, ಶಿಕ್ಷಕರ ಸಂಘದ ನಾರಾಯಣ ನಾಯಕ, ದಿನೇಶ ನಾಯ್ಕ, ನಾರಾಯಣ ನಾಯ್ಕ, ಪ್ರಶಾಂತ ಹೆಗಡೆ, ಅಶೋಕ ಭಜಂತ್ರಿ ಇದ್ದರು.