ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಹಳಿಯಾಳ ಡಿ.ಸಿ.ಎಫ್ ಜಿ.ಆರ್.ಅಜ್ಜಯ್ಯ, ಎ.ಸಿ.ಎಫ್ ನಿಂಗಾಣಿ ಅವರ ಮಾರ್ಗದರ್ಶನದಲ್ಲಿ ವಿರ್ನೋಲಿ ವಲಯ ಅರಣ್ಯಾಧಿಕಾರಿ ಬಸವರಾಜ್, ಸಿಬ್ಬಂದಿ ರಾಮುಗೌಡ, ಬೈಲಾ, ಬಸವನ ಗೌಡ, ಪ್ರವೀಣ ಮ್ಯಾಗೇರಿ, ಶ್ರೀಶೈಲ ಬಾರ್ಲಿ, ಸಂದೀಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.