ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರ್ಡೇಶ್ವರ ಕಡಲತೀರದಲ್ಲಿ ಮೂವರ ರಕ್ಷಣೆ

Last Updated 28 ಫೆಬ್ರುವರಿ 2021, 6:24 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕಿನ‌ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿ ಅಲೆಗೆ ಸಿಕ್ಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ಭಾನುವಾರ ರಕ್ಷಣೆ ಮಾಡಿದ್ದಾರೆ.

ಬೆಂಗಳೂರು ಕತ್ರೆಗುಪ್ಪೆಯಿಂದ ಮುರ್ಡೆಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ವಿ.ಸಂಜಯ (18), ವಿ.ಸಂಜನಾ (15) ಹಾಗೂ ಕಾಂದಲಮ್ಮಾ(40) ಅಪಾಯದಿಂದ ಪಾರಾದವರು.

ಬೆಳಿಗ್ಗೆ ಅವರು ಸಮುದ್ರಕ್ಕೆ ಈಜಲು ಹೋಗಿದ್ದರು. ಪ್ರವಾಸಿರು ಅಪಾಯಕ್ಕೆ ಸಿಲುಕಿದ್ದನ್ನು ಗಮನಿಸಿದ ಓಸಿಯನ್ ಅಡ್ವಂಚರ್ಸ್ ಸಿಬ್ಬಂದಿ ಹಾಗೂ ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT